ರಸಋಷಿ--ಕುವೆಂಪು
ನಾಡೋಜ--ಪಂಪ
ಕರ್ನಾಟಕದ ಗಾಂಧಿ----ಹರ್ಡೇಕರ್ ಮಂಜಪ್ಪ
ಕರ್ನಾಟಕದ ಉಕ್ಕಿನ ಮನುಷ್ಯ→ ಹಳ್ಳಿಕೇರಿ ಗುದ್ಲೆಪ್ಪ
ಯಲಹಂಕ ನಾಡಪ್ರಭು→ ಕೆಂಪೇಗೌಡ
ವರಕವಿ→ ಬೇಂದ್ರೆ
ಕುಂದರ ನಾಡಿನ ಕಂದ→ ಬಸವರಾಜ ಕಟ್ಟೀಮನಿ
ಪ್ರೇಮಕವಿ→ ಕೆ.ಎಸ್.ನರಸಿಂಹಸ್ವಾಮಿ
ಚಲಿಸುವ ವಿಶ್ವಕೋಶ→ ಕೆ.ಶಿವರಾಮಕಾರಂತ
ಚಲಿಸುವ ನಿಘಂಟು→ ಡಿ.ಎಲ್.ನರಸಿಂಹಾಚಾರ್
ದಲಿತಕವಿ→ ಸಿದ್ದಲಿಂಗಯ್ಯ
ಅಭಿನವ ಭೋಜರಾಜ → ಮುಮ್ಮಡಿ ಕೃಷ್ಣರಾಜ ಒಡೆಯರು
ಪ್ರಾಕ್ತನ ವಿಮರ್ಶಕ ವಿಚಕ್ಷಣ→ ಆರ್.ನರಸಿಂಹಾಚಾರ್
.ವರನಟ --- ರಾಜ್ಕುಮಾರ್
ದಾನ ಚಿಂತಾಮಣಿ→ ಅತ್ತಿಮಬ್ಬೆ
ಕನ್ನಡ ಕುಲಪುರೋಹಿತ→ ಆಲೂರು ವೆಂಕಟರಾಯk
ಕನ್ನಡದ ಶೇಕ್ಸ್ಪಿಯರ್→ ಕಂದಗಲ್ ಹನುಮಂತರಾಯ
ಕನ್ನಡದ ಕೋಗಿಲೆ→ ಪಿ.ಕಾಳಿಂಗರಾವ್
ಕನ್ನಡದ ವರ್ಡ್ಸ್ವರ್ತ್→ ಕುವೆಂಪು
ಕಾದಂಬರಿ ಸಾರ್ವಭೌಮ→ ಅ.ನ.ಕೃಷ್ನರಾಯ
ಕರ್ನಾಟಕ ಪ್ರಹಸನ ಪಿತಾಮಹ→ ಟಿ.ಪಿ.ಕೈಲಾಸಂ
ಕರ್ನಾಟಕದ ಕೇಸರಿ→ ಗಂಗಾಧರರಾವ್ ದೇಶಪಾಂಡೆ
ಕನ್ನೆಡದ ಸಿಂಹ--ಗಂಗಾಧರರಾವ್ ದೇಶಪಾಂಡೆ
ಸಂಗೀತ ಗಂಗಾದೇವಿ→ ಗಂಗೂಬಾಯಿ ಹಾನಗಲ್
ನಾಟಕರತ್ನ→ ಗುಬ್ಬಿ ವೀರಣ್ಣ
ಚುಟುಕು ಬ್ರಹ್ಮ→ ದಿನಕರ ದೇಸಾಯಿ
ಅಭಿನವ ಪಂಪ→ ನಾಗಚಂದ್ರ
ಕರ್ನಾಟಕ ಸಂಗೀತ ಪಿತಾಮಹ→ ಪುರಂದರ ದಾಸ
ಕರ್ನಾಟಕದ ಮಾರ್ಟಿನ್ ಲೂಥರ್→ ಬಸವಣ್ಣನವರು
ಅಭಿನವ ಕಾಳಿದಾಸ→ ಬಸವಪ್ಪಶಾಸ್ತ್ರಿ
ಕನ್ನಡದ ಆಸ್ತಿ→ ಮಾಸ್ತಿ ವೆಂಕಟೇಶ ಅಯ್ಯಂಗಾರ್
ಕನ್ನಡದ ದಾಸಯ್ಯ→ ಶಾಂತಕವಿ
ಕಾದಂಬರಿ ಪಿತಾಮಹ→ ಗಳಗನಾಥ
ತ್ರಿಪದಿ ಚಕ್ರವರ್ತಿ→ ಸರ್ವಜ್ಞ
ಸಂತಕವಿ→ ಪು.ತಿ.ನ.
ಷಟ್ಪದಿ ಬ್ರಹ್ಮ→ ರಾಘವಾಂಕ
ಸಾವಿರ ಹಾಡುಗಳ ಸರದಾರ→ ಬಾಳಪ್ಪ ಹುಕ್ಕೇರಿ
ಕನ್ನಡದ ನಾಡೋಜ→ ಮುಳಿಯ ತಿಮ್ಮಪ್ಪಯ್ಯ
ಸಣ್ಣ ಕತೆಗಳ ಜನಕ→ ಮಾಸ್ತಿ ವೆಂಕಟೇಶ ಅಯ್ಯಂಗಾರ್
ಕರ್ನಾಟಕ ಶಾಸನಗಳ ಪಿತಾಮಹ→ ಬಿ.ಎಲ್.ರೈಸ್
ಹರಿದಾಸ ಪಿತಾಮಹ→ ಶ್ರೀಪಾದರಾಯ
ಅಭಿನವ ಸರ್ವಜ್ಞ→ ರೆ. ಉತ್ತಂಗಿ ಚೆನ್ನಪ್ಪ
ವಚನಶಾಸ್ತ್ರ ಪಿತಾಮಹ→ ಫ.ಗು.ಹಳಕಟ್ಟಿ
ಕವಿ ಚಕ್ರವರ್ತಿ→ ರನ್ನ
ಆದಿಕವಿ→ ಪಂಪ
ಶಕ್ತಿಕವಿ-----ರನ್ನ
ಉಭಯ ಚಕ್ರವರ್ತಿ→ ಪೊನ್ನ
ರಗಳೆಯ ಕವಿ→ ಹರಿಹರ
ಕನ್ನಡದ ಕಣ್ವ→ ಬಿ.ಎಂ.ಶ್ರೀ
ಕನ್ನಡದ ಸೇನಾನಿ→ ಎ.ಆರ್.ಕೃಷ್ಣಾಶಾಸ್ತ್ರಿ
ನಾಡೋಜ--ಪಂಪ
ಕರ್ನಾಟಕದ ಗಾಂಧಿ----ಹರ್ಡೇಕರ್ ಮಂಜಪ್ಪ
ಕರ್ನಾಟಕದ ಉಕ್ಕಿನ ಮನುಷ್ಯ→ ಹಳ್ಳಿಕೇರಿ ಗುದ್ಲೆಪ್ಪ
ಯಲಹಂಕ ನಾಡಪ್ರಭು→ ಕೆಂಪೇಗೌಡ
ವರಕವಿ→ ಬೇಂದ್ರೆ
ಕುಂದರ ನಾಡಿನ ಕಂದ→ ಬಸವರಾಜ ಕಟ್ಟೀಮನಿ
ಪ್ರೇಮಕವಿ→ ಕೆ.ಎಸ್.ನರಸಿಂಹಸ್ವಾಮಿ
ಚಲಿಸುವ ವಿಶ್ವಕೋಶ→ ಕೆ.ಶಿವರಾಮಕಾರಂತ
ಚಲಿಸುವ ನಿಘಂಟು→ ಡಿ.ಎಲ್.ನರಸಿಂಹಾಚಾರ್
ದಲಿತಕವಿ→ ಸಿದ್ದಲಿಂಗಯ್ಯ
ಅಭಿನವ ಭೋಜರಾಜ → ಮುಮ್ಮಡಿ ಕೃಷ್ಣರಾಜ ಒಡೆಯರು
ಪ್ರಾಕ್ತನ ವಿಮರ್ಶಕ ವಿಚಕ್ಷಣ→ ಆರ್.ನರಸಿಂಹಾಚಾರ್
.ವರನಟ --- ರಾಜ್ಕುಮಾರ್
ದಾನ ಚಿಂತಾಮಣಿ→ ಅತ್ತಿಮಬ್ಬೆ
ಕನ್ನಡ ಕುಲಪುರೋಹಿತ→ ಆಲೂರು ವೆಂಕಟರಾಯk
ಕನ್ನಡದ ಶೇಕ್ಸ್ಪಿಯರ್→ ಕಂದಗಲ್ ಹನುಮಂತರಾಯ
ಕನ್ನಡದ ಕೋಗಿಲೆ→ ಪಿ.ಕಾಳಿಂಗರಾವ್
ಕನ್ನಡದ ವರ್ಡ್ಸ್ವರ್ತ್→ ಕುವೆಂಪು
ಕಾದಂಬರಿ ಸಾರ್ವಭೌಮ→ ಅ.ನ.ಕೃಷ್ನರಾಯ
ಕರ್ನಾಟಕ ಪ್ರಹಸನ ಪಿತಾಮಹ→ ಟಿ.ಪಿ.ಕೈಲಾಸಂ
ಕರ್ನಾಟಕದ ಕೇಸರಿ→ ಗಂಗಾಧರರಾವ್ ದೇಶಪಾಂಡೆ
ಕನ್ನೆಡದ ಸಿಂಹ--ಗಂಗಾಧರರಾವ್ ದೇಶಪಾಂಡೆ
ಸಂಗೀತ ಗಂಗಾದೇವಿ→ ಗಂಗೂಬಾಯಿ ಹಾನಗಲ್
ನಾಟಕರತ್ನ→ ಗುಬ್ಬಿ ವೀರಣ್ಣ
ಚುಟುಕು ಬ್ರಹ್ಮ→ ದಿನಕರ ದೇಸಾಯಿ
ಅಭಿನವ ಪಂಪ→ ನಾಗಚಂದ್ರ
ಕರ್ನಾಟಕ ಸಂಗೀತ ಪಿತಾಮಹ→ ಪುರಂದರ ದಾಸ
ಕರ್ನಾಟಕದ ಮಾರ್ಟಿನ್ ಲೂಥರ್→ ಬಸವಣ್ಣನವರು
ಅಭಿನವ ಕಾಳಿದಾಸ→ ಬಸವಪ್ಪಶಾಸ್ತ್ರಿ
ಕನ್ನಡದ ಆಸ್ತಿ→ ಮಾಸ್ತಿ ವೆಂಕಟೇಶ ಅಯ್ಯಂಗಾರ್
ಕನ್ನಡದ ದಾಸಯ್ಯ→ ಶಾಂತಕವಿ
ಕಾದಂಬರಿ ಪಿತಾಮಹ→ ಗಳಗನಾಥ
ತ್ರಿಪದಿ ಚಕ್ರವರ್ತಿ→ ಸರ್ವಜ್ಞ
ಸಂತಕವಿ→ ಪು.ತಿ.ನ.
ಷಟ್ಪದಿ ಬ್ರಹ್ಮ→ ರಾಘವಾಂಕ
ಸಾವಿರ ಹಾಡುಗಳ ಸರದಾರ→ ಬಾಳಪ್ಪ ಹುಕ್ಕೇರಿ
ಕನ್ನಡದ ನಾಡೋಜ→ ಮುಳಿಯ ತಿಮ್ಮಪ್ಪಯ್ಯ
ಸಣ್ಣ ಕತೆಗಳ ಜನಕ→ ಮಾಸ್ತಿ ವೆಂಕಟೇಶ ಅಯ್ಯಂಗಾರ್
ಕರ್ನಾಟಕ ಶಾಸನಗಳ ಪಿತಾಮಹ→ ಬಿ.ಎಲ್.ರೈಸ್
ಹರಿದಾಸ ಪಿತಾಮಹ→ ಶ್ರೀಪಾದರಾಯ
ಅಭಿನವ ಸರ್ವಜ್ಞ→ ರೆ. ಉತ್ತಂಗಿ ಚೆನ್ನಪ್ಪ
ವಚನಶಾಸ್ತ್ರ ಪಿತಾಮಹ→ ಫ.ಗು.ಹಳಕಟ್ಟಿ
ಕವಿ ಚಕ್ರವರ್ತಿ→ ರನ್ನ
ಆದಿಕವಿ→ ಪಂಪ
ಶಕ್ತಿಕವಿ-----ರನ್ನ
ಉಭಯ ಚಕ್ರವರ್ತಿ→ ಪೊನ್ನ
ರಗಳೆಯ ಕವಿ→ ಹರಿಹರ
ಕನ್ನಡದ ಕಣ್ವ→ ಬಿ.ಎಂ.ಶ್ರೀ
ಕನ್ನಡದ ಸೇನಾನಿ→ ಎ.ಆರ್.ಕೃಷ್ಣಾಶಾಸ್ತ್ರಿ
No comments:
Post a Comment